Monsoon Rain Alert: ಜೂನ್ 11ರವರೆಗೆ ಭಾರೀ ಮಳೆಯ ಮುನ್ಸೂಚನೆ! ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ!
Monsoon Rain Alert: ಜೂನ್ 11ರವರೆಗೆ ಭಾರೀ ಮಳೆಯ ಮುನ್ಸೂಚನೆ! ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ! ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 11ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಪರಿಣಾಮ ಕಂಡುಬರುವ ನಿರೀಕ್ಷೆಯಿದೆ. ಮುಂಗಾರು ರಾಜ್ಯದ ಕರಾವಳಿ ಭಾಗಗಳನ್ನು ಈಗಾಗಲೇ ತಲುಪಿದ್ದು, ಮುಂದಿನ ಎರಡು-ಮೂರು … Read more